ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm