ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm