ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm