ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm