ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm