ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm