ಬ್ರೇಕಿಂಗ್ ನ್ಯೂಸ್
03-05-21 11:15 am Source: FILMIBEAT Shruthi Gk ಸಿನಿಮಾ
ದೇಶದಲ್ಲಿ ಕೊರೊನಾ ಮಹಾಮಾರಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡುತ್ತಿದ್ದಾರೆ. ಚಿತ್ರರಂಗದ ಅನೇಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಟಿವಿ ಖ್ಯಾತ ನಿರೂಪಕಿ ಮತ್ತು ನಟಿ ಕನುಪ್ರಿಯಾ ಕೊರೊನಾಗೆ ಬಲಿಯಾಗಿದ್ದಾರೆ. ಬ್ರಹ್ಮ ಕುಮಾರಿಸ್ ಮತ್ತು ಕರ್ಮಭೂಮಿ ಕಾರ್ಯಕ್ರಮಗಳನ್ನು ಹೋಸ್ಟ್ ಮಾಡುವ ಮೂಲಕ ಕನುಪ್ರಿಯಾ ಪ್ರಸಿದ್ಧಿಗಳಿಸಿದ್ದರು. ನಿರೂಪಕಿಯಾಗಿ, ನಟಿಯಾಗಿ ಮತ್ತು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು.
ಈ ವಿಚಾರವನ್ನು ಕನುಪ್ರಿಯಾ ಸಹೋದರಿ ಬಿ.ಕೆ ಶಿವಾನಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಕನುಪ್ರಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕನುಪ್ರಿಯಾ ನಡೆಸಿಕೊಡುತ್ತಿದ್ದ ಕರ್ಮಭೂಮಿ ಕಾರ್ಯಕ್ರಮ ಯುವ ನಾಯಕತ್ವವನ್ನು ಕೇಂದ್ರಿಕರಿಸಿತ್ತು. ನಾಯಕತ್ವ, ಸ್ವಯಂ ಸುಧಾರಣೆ, ನಿರ್ಧಾರ ತೆಗೆದುಕೊಳ್ಳುವುದು ಹೀಗೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ರಮವಾಗಿತ್ತು.
ನಟಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಕನುಪ್ರಿಯಾ 80ಕ್ಕೂ ಹೆಚ್ಚು ಧಾರಾವಾಹಿ, 50 ಟೆಲಿಫಿಲ್ಮ್ ಗಳಲ್ಲಿ ನಟಿಸಿದ್ದಾರೆ. ಭನ್ವಾರ್, ಕಹಿ ಏಕ್ ಗಾಂವ್, ಮೇರಿ ಕಹಾನಿ, ಕರ್ತವ್ಯ, ತೆಸು ಕೆ ಫೂಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm