ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm