ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm