ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm