ಬ್ರೇಕಿಂಗ್ ನ್ಯೂಸ್
05-05-21 04:56 pm Source: FILMIBEAT Shruthi Gk ಸಿನಿಮಾ
ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ನಾನು ಸತ್ತಿಲ್ಲ ಬದುಕಿದ್ದೀನಿ ಎಂದು ಹೇಳಿದ್ದಾರೆ.
'ಯಾರೋ ಕಿಡಿಗೇಡಿಗಳು ನನ್ನ ಫೋಟೋ ಹಾಕಿ rip ಅಂತ ಹಾಕಿದ್ದಾರೆ. ದೊಡ್ಡಣ್ಣ ನಿಧನರಾಗಿದ್ದಾರೆ ಎನ್ನುವ ಹಾಗೆ ಹಾಕಿದ್ದಾರೆ. ನೂರಾರು ಫೋನ್ ಬರ್ತಿದೆ. ಎಲ್ಲರಿಗೂ ಹೇಳಲು ಇಷ್ಟಪಡುತ್ತೇನೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ. ಯಾರು ಭಯ ಪಡಬೇಕಾಗಿಲ್ಲ. ಕನ್ನಡ ನಾಡಿನ ಎಲ್ಲಾ ತಂದೆ-ತಾಯಿಗಳ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಿಮ್ಮ ದೊಡ್ಡಣ್ಣನಿಗೆ ಏನು ಆಗಲ್ಲ. ಆಯಸ್ಸು ಜಾಸ್ತಿ. ಯಾವುದೊ ಒಂದು ಕಂಟಕ ಭಗೆಹರಿಯಿತು ಅಂತ ಅಂದುಕೊಳ್ಳುತ್ತೇನೆ. ನಾನು ಆರೋಗ್ಯವಾಗಿ ಇದ್ದೀನಿ' ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ನೋಡಿ ಆತಂಕಗೊಂಡ ದೊಡ್ಡಣ್ಣ ಗೆಳೆಯ ಹಿರಿಯ ನಟ ಡಿಂಗ್ರಿ ನಾಗರಾಜ್ ಕೂಡ ಕರೆಮಾಡಿ ವಿಚಾರಿಸಿದ್ದಾರೆ. ಬಳಿಕ ಡಿಂಗ್ರಿ ನಾಗರಾಜ್ ಮಾತನಾಡಿ, 'ದೊಡ್ಡಣ್ಣ ಆರೋಗ್ಯವಾಗಿದ್ದಾರೆ. ಈಗ ತಾನೆ ಅವರ ಜೊೆತೆ ಮಾತನಾಡಿದ್ದೇನೆ. ನೋಡು ನಾಗು ಯಾವನೋ ಹಾಕ್ಬಿಟ್ಟಿದ್ದಾನೆ. ನಿಂದು ಸೇರಿ 21ನೇ ಫೋನ್ ಅಂತ ಹೇಳಿದ್ರು. ದೊಡ್ಡಣ್ಣ ಚೆನ್ನಾಗಿದ್ದಾರೆ.' ಎಂದು ಸ್ಪಷ್ಟೆನೆ ನೀಡಿದ್ದರು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm