ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm