ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm