ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್ನ ಹಲವು ಸ್ಟಾರ್ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm