ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್ನ ಹಲವು ಸ್ಟಾರ್ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm