ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm