ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm