ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm