ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm