ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm