ಬ್ರೇಕಿಂಗ್ ನ್ಯೂಸ್
27-05-21 02:24 pm Filmbeat : Shruthi K ಸಿನಿಮಾ
'ಸ್ಕೂಲ್ ಆಫ್ ರಾಕ್' ಸಿನಿಮಾ ಮೂಲಕ ಖ್ಯಾತಿಗಳಿಸಿದ್ದ ಹಾಲಿವುಡ್ ನಟ ಮತ್ತು ಸಂಗೀತಗಾರ ಕೆವಿನ್ ಕ್ಲಾರ್ಕ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಬುಧವಾರ (ಮೇ 26) ಬೆಳಗ್ಗೆ ಅಮೆರಿಕದ ಚಿಕಾಗೊ ಬೀದಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಕೆವಿನ್ ಕಾರಿಗೆ ಡಿಕ್ಕಿ ಹೊಡೆದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
32 ವರ್ಷದ ಕೆವಿನ್ ಸಾವಿನ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿ, ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕೆವಿನ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದರು. ತಕ್ಷಣವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಸ್ವಲ್ಪ ಸಮಯದಲ್ಲೇ ಕೆವಿನ್ ನಿಧನಹೊಂದಿದ್ದಾರೆ.
ಕಾರು ಚಲಾಯಿಸುತ್ತಿದ್ದ 20 ವರ್ಷ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರಂತೆ. ಆದರೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲವಂತೆ. ಕೆವಿನ್ 2003ರಲ್ಲಿ ಬಿಡುಗೆಯಾಗಿದ್ದ ಸ್ಕೂಲ್ ಆಫ್ ರಾಕ್ ಚಿತ್ರದಲ್ಲಿ ಬಾಲ ಶಾಲಾ ಹುಡುಗನ ಪಾತ್ರದಲ್ಲಿ ನಟಿಸಿದ್ದರು.
ಕೆವಿನ್ ಕ್ಲಾರ್ಕ್ ನಟ ಮಾತ್ರವಲ್ಲದೆ ಗಾಯಕ ಕೂಡ ಹೌದು. ಡ್ರಮ್, ಕೀಬೋರ್ಡ್ ಮತ್ತು ಗಿಟಾರ್ ಕೂಡ ನುಡಿಸುತ್ತಿದ್ದರು. ಸ್ಕೂಲ್ ಆಫ್ ರಾಕ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಾದರೂ ಸಂಗೀತದಲ್ಲಿ ಕೆವಿನ್ ಅಪಾರ ಆಸಕ್ತಿ ಹೊಂದಿದ್ದರು.
(Kannada Copy of Film Beat Kannada)
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm