ಬ್ರೇಕಿಂಗ್ ನ್ಯೂಸ್
31-05-21 02:05 pm Filmbeat : Manjunath C ಸಿನಿಮಾ
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ.
ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದು ಇತರೆ ಬ್ಯುಸಿನೆಸ್ಗಳನ್ನು ಸಹ ಅವರು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಪ್ರಣಿತಾ ಮದುವೆ ಸುದ್ದಿ ವೈರಲ್ ಆಗಿತ್ತು, ಆಗ ತಮ್ಮನ್ನು ಸಂಪರ್ಕಿಸಿದ್ದ ಮಾಧ್ಯಮದವರಿಗೆ 'ನಾನು ಮದುವೆ ಆಗಿಲ್ಲ. ಹಾಗೇನಾದರೂ ಮದುವೆ ಆದರೆ ಖಂಡಿತ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ' ಎಂದಿದ್ದರು. ಆದರೆ ಈಗ ಪ್ರಣಿತಾ ಮದುವೆ ಆಗಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಪ್ರಣಿತಾ ಸಹ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ತಮ್ಮ ಮದುವೆ ವಿಷಯವನ್ನು ಬಹಳ ಗುಟ್ಟಾಗಿ ಇಡಬೇಕೆಂದು ಪ್ರಣಿತಾ ಯತ್ನಿಸಿದ್ದರು. ಆದರೆ ಮದುವೆಗೆ ಹಾಜರಾಗಿದ್ದ ಕುಟುಂಬ ಸದಸ್ಯರೊಬ್ಬರು ಮದುವೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಗುಟ್ಟು ಬಹಿರಂಗವಾಗಿದೆ. ಕನ್ನಡದ 'ಪೊರ್ಕಿ' ಸಿನಿಮಾದಿಂದ ನಟನೆ ಆರಂಭಿಸಿದ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಅಜಯ್ ದೇವಗನ್ ನಟನೆಯ ಭುಜ್ ಹಾಗೂ ಪರೇಶ್ ರಾವಲ್, ಶಿಲ್ಪಾ ಶೆಟ್ಟಿ ನಟನೆ 'ಹಂಗಾಮಾ 2' ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ.
(Kannada Copy of Film beat Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm