ಬ್ರೇಕಿಂಗ್ ನ್ಯೂಸ್
09-06-21 11:16 am Shruthi, Filmbeat ಸಿನಿಮಾ
ಮರಾಠಿಯ ಖ್ಯಾತ ಸಿನಿಮಾ ನಿರ್ಮಾಪಕಿ ಸ್ವಪ್ನಾ ಪಾಟ್ಕರ್ ನಕಲಿ ಪಿಎಚ್.ಡಿ ಪದವಿ ಪಡೆದ ಆರೋಪದಲ್ಲಿ ಜೈಲು ಸೇರಿದ್ದಾರೆ. ಕ್ಲಿನಿಕಲ್ ಸೈಕೋಲಾಜಿಯಲ್ಲಿ ನಕಲಿ ಪಿಎಚ್.ಡಿ ಪದವಿ ಪಡೆದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಸ್ವಪ್ನ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
39 ವರ್ಷದ ನಿರ್ಮಾಪಕಿ ಸ್ವಪ್ನಾ 2015ರಲ್ಲಿ ಮರಾಠಿಯಲ್ಲಿ ಬಿಡುಗಡೆಯಾಗಿದ್ದ ಶಿವಸೇನೆ ಸಂಸ್ಥಾಪಕ ಬಾಲ್ ಠಾಕ್ರೆ ಅವರ ಬಯೋಪಿಕ್ ಬಾಲ್ಕಡು ಸಿನಿಮಾ ಮಾಡಿ ಹೆಚ್ಚು ಖ್ಯಾತಿಗಳಿಸಿದ್ದರು.
ಮೇ 26ರಂದು ಮುಂಬೈನ ಬಾಂದ್ರಾ ಪೊಲೀಸರು ಠಾಣೆಯಲ್ಲಿ FIR ದಾಖಲಾದ ಬಳಿಕ ಸ್ವಪ್ನಾರನ್ನು ಬಂಧಿಸಲಾಗಿದೆ. 2016ರಲ್ಲಿ ಬಾಂದ್ರಾದಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೈಕೋಲಾಜಿ ಮಾಡುತ್ತಿರುವುದಾಗಿ ಸ್ವಪ್ನಾ ಹೇಳಿದ್ದರು.
ಸಮಾಜ ಸೇವಕ ಗುರ್ದೀಪ್ ಸಿಂಗ್ ಮೇ 26ರಂದು ಸ್ವಪ್ನಾ ವಿರುದ್ಧ ಬಾಂದ್ರಾ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಿದ್ದರು. ಅನಾಮದೇಯ ವ್ಯಕ್ತಿಯಿಂದ ಈ ಬಗ್ಗೆ ದಾಖಲೆ ಪಡೆದ ನಂತರ ಗುರ್ದೀಪ್ ದೂರು ನೀಡಿದ್ದರು. ದೂರಿನಲ್ಲಿ ನಿರ್ಮಾಪಕಿ ಸ್ವಪ್ನಾ ಛತ್ರಪತಿ ಶಾಹುಜಿ ಮಹಾರಾಜ್ ವಿಶ್ವವಿದ್ಯಾಲಯವು ಸ್ವಪ್ನಾ ಪಾಟ್ಕರ್ ಗೆ ನೀಡಿದ ಪಿಎಚ್.ಡಿ ಪ್ರಮಾಣ ಪತ್ರ ನಕಲಿ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿ, ನಕಲಿ ಪದವಿಯನ್ನು ಬಳಿಸಿ, ಸ್ವಪ್ನಾ ಆಸ್ಪತ್ರೆಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು ಎಂದು ಹೇಳಿದ್ದಾರೆ.
(Kannada Copy of Filmbeat Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm