ಬ್ರೇಕಿಂಗ್ ನ್ಯೂಸ್
10-06-21 10:45 am Shruthi, Filmbeat ಸಿನಿಮಾ
ಭಾರತದ ಮೋಸ್ಟ್ ಡಿಸೈರಬಲ್ ವುಮೆನ್ ಆಗಿ ಹೊರಹೊಮ್ಮಿರುವ ನಟಿ, ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಮೋಸ್ಟ್ ಡಿಸೈರಬಲ್ ವುಮೆನ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬೆನ್ನಲ್ಲೇ ಸಿನಿಮಾ ಆಫರ್ ಗಳು ಕೂಡ ಜಾಸ್ತಿ ಆಗಿದೆ.
ಇದೀಗ ಪೌರಾಣಿಕ ಸಿನಿಮಾದಲ್ಲಿ ನಟಿಸಲು ಅವಕಾಶ ಒದಗಿ ಬಂದಿದೆ ಎನ್ನುವ ಸುದ್ದಿ ವೈರಲ್ ಆಗಿದೆ. ಪೌರಾಣಿಕ ಚಿತ್ರಗಳಲ್ಲಿ ನಟಿಸಲು ಅನೇಕ ಕಲಾವಿದರು ತುದಿಗಾಲಿನಲ್ಲಿ ನಿಂತಿರುತ್ತಾರೆ, ಅನೇಕ ನಟಿಯರ ದೊಡ್ಡ ಕನಸಾಗಿರುತ್ತೆ. ಈಗ ಅಂಥ ದೊಡ್ಡ ಅವಕಾಶ ರಿಯಾಗೆ ಒದಗಿಬಂದಿದೆ. ಮಹಾಭಾರತ ಚಿತ್ರದಲ್ಲಿ ನಟಿಸಲು ರಿಯಾಗೆ ಆಫರ್ ಮಾಡಲಾಗಿದೆ. ಮುಂದೆ ಓದಿ.. ಈ ಅಪ್ಲಿಕೇಶನ್ಗಳನ್ನು ಬಳಸಿದರೆ ನಿಮ್ಮ ಸ್ಮಾರ್ಟ್ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಾಗಲಿದೆ!

ದ್ರೌಪದಿ ಪಾತ್ರಕ್ಕೆ ರಿಯಾಗೆ ಆಫರ್
ಈಗಾಗಲೇ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ ಮತ್ತು ಬರುತ್ತಿವೆ. ಮಹಾಭಾರತ ಆಧರಿಸಿ ಮಾಡುತ್ತಿರುವ ಸಿನಿಮಾದಲ್ಲಿ ನಟಿಸಲು ರಿಯಾ ಚಕ್ರವರ್ತಿಗೆ ಆಫರ್ ಮಾಡಲಾಗಿದೆಯಂತೆ. ದ್ರೌಪದಿ ಪಾತ್ರಕ್ಕಾಗಿ ಚಿತ್ರತಂಡ ರಿಯಾ ಜೊತೆ ಮಾತುಕತೆ ನಡೆಸುತ್ತಿದೆಯಂತೆ.
ದೊಡ್ಡ ಮಟ್ಟದಲ್ಲಿ ಬರ್ತಿದೆ ಮಹಾಭಾರತ
ಈಗಾಗಲೇ ಸ್ಕ್ರಿಪ್ಟ್ ಅನ್ನು ಸಹ ರಿಯಾಗೆ ಕಳುಹಿಸಲಾಗಿದ್ದು, ಸ್ಕ್ರಿಪ್ಟ್ ಓದುವಲ್ಲಿ ರಿಯಾ ಬ್ಯುಸಿಯಾಗಿದ್ದಾರಂತೆ. ಮೂಲಗಳ ಪ್ರಕಾರ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆಯಂತೆ. ಮಹಾಭಾರತ ಮತ್ತು ದ್ರೌಪದಿ ಪಾತ್ರವನ್ನು ವಿಭಿನ್ನವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆಯಂತೆ. ಈ ಚಿತ್ರದಲ್ಲಿ ರಿಯಾ ನಟಿಸುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ ರಿಯಾ
ರಿಯಾ ಚಕ್ರವರ್ತಿ ಸದ್ಯ ಹಳೆಯ ಘಟನೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸುಶಾಂತ್ ಸಿಂಗ್ ಸಾವಿನ ವಿಚಾರವಾಗಿ ನಡೆದ ತನಿಖೆಯಲ್ಲಿ ಜೈಲು ವಾಸ ಅನುಭವಿಸಿ ಬಂದಿರುವ ರಿಯಾ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಕೊರೊನಾ ಸಂಕಷ್ಟದಲ್ಲಿರೋರ ಸಹಾಯಕ್ಕೆ ರಿಯಾ ಧಾವಿಸಿದ್ದರು.

ಚೆಹ್ರೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ
ಇನ್ನು ರಿಯಾ ಸದ್ಯ ಅಮಿತಾಬ್ ಮತ್ತು ಇಮ್ರಾನ್ ಹಶ್ಮಿ ಜೊತೆ ನಟಿಸಿದ್ದ ಚೆಹ್ರೆ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಆಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಿದೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm