ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm