ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm