ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm