ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm