ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.
ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm