ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm