ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm