ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 01:53 pm
HK News Desk
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm