ಬ್ರೇಕಿಂಗ್ ನ್ಯೂಸ್
07-07-21 10:56 am Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.

ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.
(Kannada Copy of Filmbeat Kannada)
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm