ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .
ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am