ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm