ಬ್ರೇಕಿಂಗ್ ನ್ಯೂಸ್
27-07-21 01:41 pm Filmbeat : Bharath Kumar K ಸಿನಿಮಾ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಉದ್ಯಮಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಮುಂಬೈ ಕೋರ್ಟ್ ಮಂಗಳವಾರ (ಜುಲೈ 27) ಆದೇಶಿಸಿದೆ.
ಈ ಹಿಂದೆ ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವಧಿ ಮುಗಿದ ಹಿನ್ನೆಲೆ ಮತ್ತೆ ನ್ಯಾಯಾಧೀಶರ ಮುಂದೆ ರಾಜ್ ಕುಂದ್ರಾರನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ರಾಜ್ ಕುಂದ್ರಾ ಸೇರಿ ಒಟ್ಟು ಹತ್ತರ ಜನರನ್ನು 14 ದಿನ ಜೈಲಿಗೆ ಕಳುಹಿಸಲು ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್ನಲ್ಲಿ ಜುಲೈ 19 ರಂದು ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm