ಬ್ರೇಕಿಂಗ್ ನ್ಯೂಸ್
08-08-21 03:20 pm Headline Karnataka News Network ಸಿನಿಮಾ
ಕೋಯಿಕ್ಕೋಡ್ , ಆಗಸ್ಟ್ 8: ಇಲ್ಲಿಗೆ ಸಮೀಪದ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆ ಸೇವೆಯ ಉದ್ಘಾಟನೆಗಾಗಿ ಇಬ್ಬರು ನಟರು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಮಾರಂಭದಲ್ಲಿ ಸುಮಾರು 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಈ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ' ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
case against cine actors Mammootty, Ramesh Pisharody and 300 others for allegedly violating COVID-19 health protocol during the inauguration of a medical facility at a hospital near here.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm