ಬ್ರೇಕಿಂಗ್ ನ್ಯೂಸ್
09-08-21 05:56 pm Headline Karnataka News Network ಸಿನಿಮಾ
'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.
ಲವ್ ಯೂ ರಚ್ಚು ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್ ವೇಳೆ ನಡೆದ ಶಾರ್ಟ್ ಸರ್ಕ್ಯೂಟ್ನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಸೆಟ್ನಲ್ಲಿ ಆಗಿದ್ದೇನು?
ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
(Kannada Copy of Vijayakarnataka Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm