ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.
ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.
ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.
ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm