ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.



ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.

ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm