ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.



ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.

ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm