ಬ್ರೇಕಿಂಗ್ ನ್ಯೂಸ್
23-08-21 01:28 pm Filmbeat: Manjunatha C ಸಿನಿಮಾ
'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದ ರಷ್ಯನ್ ನಟಿ, ಮಾಡೆಲ್ ಅಲೆಕ್ಸಾಂಡ್ರಾ ಮೃತಪಟ್ಟಿದ್ದಾರೆ. ಆಕೆಯ ಶವ ಗೋವಾದಲ್ಲಿನ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ನಟಿ ಅಲೆಕ್ಸಾಂಡ್ರಾ ಬಾಡಿಗೆ ಪಡೆದು ವಾಸಿಸುತ್ತಿದ್ದರು. ಆಕೆಯ ನೆರೆಹೊರೆಯವರು ಹೇಳಿರುವಂತೆ ಕೆಲವು ದಿನಗಳ ಹಿಂದೆ ಆಕೆಯ ಬಾಯ್ಫ್ರೆಂಡ್ ಆಕೆಯ ಮನೆಯಿಂದ ಹೊರಗೆ ಬಂದ ಆ ನಂತರ ಆಕೆ ತೀವ್ರ ಖಿನ್ನತೆಯಲ್ಲಿದ್ದಳು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.
ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದು ಈ ನಿಟ್ಟಿನಲ್ಲಿ ತನಿಖೆ ಜಾರಿಯಲ್ಲಿದೆ. ರಷ್ಯಾ ಮೂಲದವರಾದ ಅಲೆಕ್ಸಾಂಡ್ರಾ ಕುಟುಂಬದವರು ರಷ್ಯಾದಲ್ಲಿ ನೆಲೆಸಿದ್ದು ಅವರಿಗೆ ಮಾಹಿತಿ ನೀಡಲಾಗಿದೆ.





ಅಲೆಕ್ಸಾಂಡ್ರಾ ರಾಘವ್ ಲಾರೆನ್ಸ್ ನಟಿಸಿದ್ದ 'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದರು. ಇದೇ ಸಮಯದಲ್ಲಿ ಫೊಟೊಗ್ರಾಫರ್ ವಿರುದ್ಧ ಲೈಂಗಿಕ ಹಿಂಸೆ ದೂರು ಸಹ ನೀಡಿದ್ದರು. ಫೊಟೊಗ್ರಾಫರ್ ಒಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ತೆಗೆದು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಈ ನಟಿ ದೂರು ನೀಡಿದ್ದರು. ಪೊಲೀಸರು ಫೊಟೊಗ್ರಾಫರ್ ಅನ್ನು ಬಂಧಿಸಿದ್ದರು ಸಹ.
ಇದೀಗ ನಟಿಯ ಸಾವು ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು ಅಲೆಕ್ಸಾಂಡ್ರಾ ಸಾವಿಗೆ ಆಕೆಯ ಬಾಯ್ಫ್ರೆಂಡ್ ಕಾರಣವಾ ಅಥವಾ ಬೇರೆ ಕಾರಣಗಳು ಏನಾದರೂ ಇವೆಯೇ ಎಂಬುದನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(Kannada Copy of Film Kannada)
Russian model and actress Alexandra Djavi, who previously appeared in the Tamil film Kanchana 3, was reportedly found dead at her residence in Goa on Friday (August 20). She was 24. According to the latest report, a primary police investigation has revealed that the actress might have died by suicide, however, the police are currently awaiting the post-mortem report.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm