ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm