ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm