ಬ್ರೇಕಿಂಗ್ ನ್ಯೂಸ್
08-09-20 11:58 am Headline Karnataka News Network ಸಿನಿಮಾ
ಟಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಖ್ಯಾತ ಹಿರಿಯ ನಟ ಜಯಪ್ರಕಾಶ್ ರೆಡ್ಡಿ (74) ಇಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನಹೊಂದಿದರು.
ತೆಲುಗಿನಲ್ಲಿ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಟ ಜಯಪ್ರಕಾಶ್ ರೆಡ್ಡಿ ಸಾವಿಗೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ನೆಚ್ಚಿನ ನಟನಿಗೆ ಸಂತಾಪ ಸೂಚಿಸಿದ್ದಾರೆ.
1988ರಲ್ಲಿ ಬ್ರಹ್ಮ ಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಬಂದ ಜಯಪ್ರಕಾಶ್ ರೆಡ್ಡಿ, ಸಮರಸಿಂಹ ರೆಡ್ಡಿ, ಪ್ರೇಮಿಂಚಕುಂದಮ್ ರಾ, ನರಸಿಂಹ ನಾಯ್ಡು, ನುವುಸ್ತಾನಂಟೆ ನೆನುದ್ದುಟಾನಾ, ಜುಲಾಯಿ, ರೆಡ್ಡಿ, ಕಿಕ್, ಜಯಂ, ಮನೆದೆರಾ, ಜಂಬಾ ಲಕಿಡಿ ಪಂಬಾ, ಅವುನು ವಲ್ಲಿದ್ದಾರು ಇಷ್ಟಪದ್ದಾರು, ಕಬಡ್ಡಿ ಕಬಡ್ಡಿ ಸಿನಿಮಾ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸತ್ಯ ಇನ್ ಲವ್ ಮತ್ತು ಸಿಟಿಜನ್ ಚಿತ್ರದಲ್ಲಿ ನಟಿಸಿದ್ದರು.
ಆಂಧ್ರ ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಸಹ ಟ್ವಿಟರ್ನಲ್ಲಿ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಹೇಶ್ ಬಾಬು, ಜೆನಿಲಿಯಾ, ಪ್ರಕಾಶ್ ರೈ, ಎನ್ಟಿಆರ್ ಸೇರಿ ಇಡೀ ಟಾಲಿವುಡ್ ಹಾಸ್ಯನಟನಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
Join our WhatsApp group for latest news updates
Telugu cinema and theatre has lost a gem today with the demise of Jayaprakash Reddy Garu. His versatile performances over several decades have given us many a memorable cinematic moments. My heart goes out to his family and friends in this hour of grief. #JayaPrakashReddy pic.twitter.com/gOCfffmQjP
— N Chandrababu Naidu #StayHomeSaveLives (@ncbn) September 8, 2020
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm