ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm