ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm