ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm