ಬ್ರೇಕಿಂಗ್ ನ್ಯೂಸ್
22-09-21 10:39 am Filmbeat: Manjunatha C ಸಿನಿಮಾ
ಗೆಳೆಯನೊಂದಿಗೆ ಜಾಲಿ ಟ್ರಿಪ್ ಹೊರಟಿದ್ದ ಯುವನಟಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ಮರಾಠಿ ಚಿತ್ರರಂಗವನ್ನು ಶೋಕಕ್ಕೆ ನೂಕಿದೆ.
ಮರಾಠಿ ನಟಿ ಈಶ್ವರ್ ದೇಶ್ಪಾಂಡೆ ಕಳೆದ ವಾರ ತಮ್ಮ ಬಾಯ್ಫ್ರೆಂಡ್ ಶುಭಂ ದಾದ್ಗೆ ಜೊತೆಗೆ ಗೋವಾಕ್ಕೆ ಜಾಲಿ ಟ್ರಿಪ್ ಹೋಗಿದ್ದರು. ಅಲ್ಲಿಂದ ಹಲವು ಕಡೆ ಕಾರಿನಲ್ಲಿಯೇ ಪ್ರವಾಸ ಮಾಡುತ್ತಿದ್ದರು, ಕಾರು ಗೋವಾದ ಬಾಗಾ ನದಿಗೆ ಬಿದ್ದ ಪರಿಣಾಮ ಈಶ್ವರಿ ಹಾಗೂ ಶುಭಂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೀರಿಗೆ ಬಿದ್ದಾಗ ಕಾರು ಸೆಂಟ್ರಲ್ ಲಾಕ್ ಆಗಿದ್ದ ಕಾರಣ ಇಬ್ಬರೂ ಸಹ ಕಾರಿನಿಂದ ಹೊರಗೆ ಬರಲು ಆಗದೆ ಅಲ್ಲಿಯೇ ಉಸಿರುಗಟ್ಟಿ ಅಸುನೀಗಿದ್ದಾರೆ. ಕಾರನ್ನು ನದಿಯಿಂದ ಮೇಲಕ್ಕೆತ್ತಲಾಗಿದ್ದು, ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
25 ವರ್ಷ ವಯಸ್ಸಿನ ನಟಿ ಈಶ್ವರಿ ನಟನೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಮರಾಠಿ ಮತ್ತು ಹಿಂದಿ ಸಿನಿಮಾದ ಚಿತ್ರೀಕರಣವನ್ನು ಕಳೆದ ವಾರವಷ್ಟೆ ಅವರು ಮುಗಿಸಿದ್ದರು. ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಬಾಯ್ಫ್ರೆಂಡ್ ಜೊತೆಗೆ ಗೋವಾಕ್ಕೆ ತೆರಳಿದ್ದರು. ಅಲ್ಲದೆ ತಮ್ಮ ಬಾಯ್ಫ್ರೆಂಡ್ ಶುಭಂ ಜೊತೆಗೆ ಮುಂದಿನ ತಿಂಗಳು ಎಂಗೇಜ್ಮೆಂಟ್ ಸಹ ಮಾಡಿಕೊಳ್ಳುವವರಿದ್ದರು ಈಶ್ವರಿ.

ಈಶ್ವರಿ ನಟಿಸಿದ್ದ ಎರಡು ಸಿನಿಮಾಗಳು ಬಿಡುಗಡೆ ಆಗುವುದರಲ್ಲಿದ್ದವು, ಆದರೆ ಸಿನಿಮಾ ಬಿಡುಗಡೆಗೆ ಮುನ್ನವೇ ಈಶ್ವರಿ ಕಾಲವಾಗಿದ್ದಾರೆ. ಅವರ ಮೊದಲ ಮರಾಠಿ ಸಿನಿಮಾ 'ಪ್ರೇಮಾಚೆ ಸೈಡ್ ಎಫೆಕ್ಟ್ಸ್' ನಲ್ಲಿ ಈಶ್ವರಿ ಜೊತೆ ನಟಿಸಿರುವ ನಟ ಅಭಿಯನ್ ಬೇರ್ಡೆ ಸಾಮಾಜಿಕ ಜಾಲತಾಣದಲ್ಲಿ ನಟಿ ಬಗ್ಗೆ ಒಳ್ಳೆಯ ಮಾತುಗಳನ್ನು ಬರೆದಿದ್ದು, ನಟಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm