ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm